ತಮಿಳುನಾಡಿಗೆ ಸೆ.20ರವರೆಗೆ ನಿತ್ಯ 12ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಮತ್ತು ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಸಿದ್ದನ್ನು ಖಂಡಿಸಿ ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ರಾಜಧಾನಿ ಬೆಂಗಳೂರು ಸೇರಿದಂತೆ ಕಾವೇರಿ ಕಣಿವೆ ಪ್ರದೇಶ ಹೊತ್ತಿ...