Share with your friends

  • By E-Mail
To :
Your Name :
Your E-Mail :
Link :
ಕಾವೇರಿ ವಿವಾದ: ಮಾಜಿ ಪ್ರಧಾನಿ ದೇವೇಗೌಡರಿಂದ ಉಪವಾಸ ಸತ್ಯಾಗ್ರಹ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಮತ್ತೆ ಮತ್ತೆ ಅನ್ಯಾಯವಾಗುತ್ತಿರುವುದನ್ನು ಖಂಡಿಸಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕುಳಿತು ಉಪವಾಸ ಸತ್ಯಾಗ್ರಹ ಆರಂಭಿಸಿರುವ ದೇವೇಗೌಡರಿಗೆ ಪರಿಷತ್ ಸದಸ್ಯ ಟಿಎ...