ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ)ಅಧಿಕಾರಿಗಳು ಐದು ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ಶೋಧ ನಡೆಸಿದ್ದಾರೆ. ಬೆಂಗಳೂರು, ಚಿತ್ರದುರ್ಗ, ತುಮಕೂರು ಸೇರಿದಂತೆ ಒಟ್ಟು ನಾಲ್ಕು ಜಿಲ್ಲೆಗಳಲ್ಲಿ ಐದು ಅಧಿಕಾರಿಗಳ ಮನೆ ಮತ್ತು ಕಛೇರಿಗಳ ಮೇಲೆ ಎಸಿಬಿ...