Share with your friends

  • By E-Mail
To :
Your Name :
Your E-Mail :
Link :
ಶ್ರೀ ರಾಮಚಂದ್ರಾಪುರ ಮಠದಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ

ಹೊಸನಗರದ ಶ್ರೀ ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮತ್ತು ಗೋಕರ್ಣ ಮಹಾಬಲೇಶ್ವರ ದೇವಸ್ಥಾನವನ್ನು ಮಠದಿಂದ ಮರಳಿ ಪಡೆಯುವ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಯನ್ನು ರಾಮಚಂದ್ರಾಪುರ ಮಠ ಸ್ವಾಗತಿಸಿದೆ. ಆದರೆ, ಈ ಕುರಿತು ಸರಕಾರದ ಮುಖ್ಯ...