ನಾಡಹಬ್ಬ, ವಿಶ್ವವಿಖ್ಯಾತ ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ ದೊರೆತಿದೆ. ನಿತ್ಯೋತ್ಸವ ಕವಿ, ನಾಡೋಜ ಡಾ.ಕೆ ಎಸ್ ನಿಸಾರ್ ಅಹಮದ್ ದಸರಾ ಹಬ್ಬಕ್ಕೆ ವೈಭವದ ಚಾಲನೆ ನೀಡಿದರು. ನಾಡಿನ ಅಧಿದೇವತೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿಗೆ ಅಗ್ರ ಪೂಜೆ ನೆರವೇರಿಸುವ ಮೂಲಕ ಬೆಳಗ್ಗೆ 8.45ಕ್ಕೆ...