ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುತ್ರ ಡಾ.ಯತೀಂದ್ರ ಅವರ ಶಾಂತಲಾ ಇಂಡಸ್ಟ್ರೀಸ್ ಗೆ ಕಾನೂನು ಬಾಹಿರವಾಗಿ ಭೂಮಿ ಮಂಜೂರು ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಇಂದು ದಾಖಲೆಗಳನ್ನು ಬಿಡುಗಡೆ ಮಾಡಿದ್ದು, ಹಳೆಯ ದಾಖಲೆಗಳನ್ನೇ ಮತ್ತೆ ಈಗ ಬಿಡುಗಡೆಮಾಡುವ ಮೂಲಕ ಬಿಜೆಪಿ ನಾಯಕರು...