ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿಗಳ ದಾಳಿಗೆ ಪ್ರಾಣಿ ಪಾಲಕನೊಬ್ಬ ಬಲಿಯಾಗಿದ್ದು, ಮೃತ ವ್ಯಕ್ತಿಯ ಕುಟುಂಬ ಸದಸ್ಯರು ನ್ಯಾಯದೊರಕಿಸಿಕೊಡುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. 7 ದಿನಗಳ ಹಿಂದಷ್ಟೆ ಸಹಾಯಕ ಪ್ರಾಣಿ ಪಾಲಕನಾಗಿ ಕೆಲಸಕ್ಕೆ ಸೇರಿದ್ದ 35 ವರ್ಷದ ಆಂಜನೇಯ ಹುಲಿಗಳ ದಾಳಿಗೆ ಬಲಿಯಾದ ವ್ಯಕ್ತಿ. ಸಂಜೆ...