ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.... More »
ನಗರದ ರಸ್ತೆ ಗುಂಡಿಗಳನ್ನು 10 ದಿನದೊಳಗೆ ಮುಚ್ಚುವಂತೆ ಸಿಎಂ ಸಿದ್ದರಾಮಯ್ಯ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಖಡಕ್ ಸೂಚನೆ ರವಾನಿಸಿದ್ದಾರೆ.More »
ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಗೋಚಾತುರ್ಮಾಸ್ಯದ ಶುಭ ಸಂದರ್ಭದಲ್ಲಿ ಗಣೇಶ ಚತುರ್ಥಿಯ ನಿಮಿತ್ತ ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದಲ್ಲಿ ವಿಶೇಷ ಕಾರ್ಯಕ್ರಮಗಳು ಸಂಪನ್ನವಾಗಲಿದ್ದು, ವಿಶಿಷ್ಟವಾದ ‘ಗೋ-ಗಣಪತಿ’ಯ ಉಪಾಸನೆ ನಡೆಯಲಿದೆ.More »
ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಬೆಂಗಳೂರು ಹೋಬಳಿ ಮಟ್ಟದ ಗ್ರಾಮೀಣ ಕ್ರೀಡೋತ್ಸವವನ್ನು ಜುಲೈ 8 ಮತ್ತು ಜುಲೈ 15 ರಂದು ಆಯೋಜಿಸಿದೆMore »
ವಿಶ್ವ ಯೋಗ ದಿನಾಚರಣೆಯ ಮುನ್ನವೇ, ಉಪ ಯೋಗದ ಉಪಯೋಗವನ್ನು ಪಡೆಯಿರಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್ ಬೆಂಗಳೂರಿನ ನಾಗರೀಕರಲ್ಲಿ ಮನವಿ ಮಾಡಿದ್ದಾರೆ.More »
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ ಜೂನ್ 19 ರಂದು ಆಯುಷ್ ಇಲಾಖೆಯು ಈಶಾ ಫೌಂಡೇಶನ್ ಕೊಯಬಂತ್ತೂರು ಇವರ ಸಹಭಾಗಿತ್ವದಲ್ಲಿ “ಉಪ-ಯೋಗ’ ಎಂಬ ಕಾರ್ಯಕ್ರಮವನ್ನು ಏರ್ಪಡಿಸಿದೆ.More »
ಮೇ 31 ರಿಂದ ಒಂದು ತಿಂಗಳ ಕಾಲ ಅಂದರೆ ಜೂನ್ 29ರವರೆಗೆ ಲಾಲ್ ಬಾಗ್ ನಲ್ಲಿ ಮಾವು ಮತ್ತು ಹಲಸು ಮೇಳMore »
ಸಪ್ತಗಿರಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಆಧುನಿಕ ಮೋಟಾರ್ ಬೈಕ್ ಸಿದ್ಧಪಡಿಸಿದ್ದಪಡಿಸಿದ್ದು, ಅದರ ವಿಶೇಷ ಲಕ್ಷಣಗಳು ಆಟೊಮೊಬೈಲ್ ಎಂಜಿನಿಯರಿಂಗ್ ಕ್ಷೇತ್ರದ ಪರಿಣಿತರನ್ನೇ ಬೆರಗುಗೊಳಿಸಿದೆ.More »
ನಮ್ಮ ಮೆಟ್ರೋ ಒಂದನೇ ಹಂತದ ಪೂರ್ವ-ಪಶ್ಚಿಮ ಕಾರಿಡಾರ್ ನ ಮೊದಲ ಸುರಂಗ ಮಾರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.More »
ನಮ್ಮ ಮೆಟ್ರೋ ಒಂದನೇ ಹಂತದ ಪೂರ್ವ-ಪಶ್ಚಿಮ ಕಾರಿಡಾರ್ ನ ಮೊದಲ ಸುರಂಗ ಮಾರ್ಗ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ.More »
ಶ್ರೀ ರಾಮಚಂದ್ರಾಪುರ ಮಠದ 'ಕಲಾಮುಕುಲ' ಸಾಂಸ್ಕೃತಿಕ ವೇದಿಕೆಯ ಆಶ್ರಯದಲ್ಲಿ, ಗಿರಿನಗರದ ಶ್ರೀರಾಮಾಶ್ರಮದಲ್ಲಿ ಬುಧವಾರ ಭರತನಾಟ್ಯ ಕಾರ್ಯಕ್ರಮ ಸಂಪನ್ನವಾಯಿತು.More »
ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ವೈಭವದಿಂದ ಜರುಗಿತು.More »
ಬಿಬಿಎಂಪಿ ಆಯುಕ್ತರಾಗಿದ್ದ ಜಿ.ಕುಮಾರ ನಾಯ್ಕ್ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಬಿಬಿಎಂಪಿ ನೂತನ ಆಯುಕ್ತರಾಗಿ ಮಂಜುನಾಥ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.More »
ಐತಿಹಾಸಿಕ ಹೂವಿನ ಕರಗ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಚೈತ್ರ ಪೂರ್ಣಿಮೆ ಶುಕ್ರವಾರ ಮಧ್ಯರಾತ್ರಿ 12ಗಂಟೆ ಸುಮಾರಿಗೆ ಬೆಂಗಳೂರು ನಗರದ ತಿಗಳರಪೇಟೆಯಲ್ಲಿರುವ ಧರ್ಮರಾಯನ ದೇವಸ್ಥಾನದಿಂದ ಹೂವಿನ ಕರಗ ಹೊರಡಲಿದೆ.More »
ಚಿನ್ನಸ್ವಾಮಿ ಕ್ರೀಡಾಂಗಣದಿಂದ ಮಾಗಡಿ ರಸ್ತೆ ಪ್ರವೇಶ ದ್ವಾರದವರೆಗಿನ ಸುರಂಗ ಮಾರ್ಗದಲ್ಲಿ ಮೆಟ್ರೊ ರೈಲು ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ.More »
ಬೆಂಗಳೂರಿನ ಪ್ರತಿಷ್ಠಿತ ಸಂಗೀತ ಸಂಸ್ಥೆಗಳಲ್ಲೊಂದಾದ 'ಸಂಗೀತ ಕೃಪಾ ಕುಟೀರ'ವು 'ಸ್ಮರಣೋತ್ಸವ' ವಿಶೇಷ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.More »
ಯೋಗಗುರು ಬಾಬಾ ರಾಮದೇವ್ ಮಾ. 19ರಿಂದ 23ರವರೆಗೆ ಬೆಂಗಳೂರಿನಲ್ಲಿ ಉಚಿತ ಯೋಗ ಶಿಬಿರ ನಡೆಸಲಿದ್ದಾರೆMore »
ಬೆಂಗಳೂರಿನ ಹಲಸೂರು ಕೆರೆಯಲ್ಲಿ ಸಾವಿರಾರು ಮೀನುಗಳು ಸಾವನ್ನಪ್ಪಿದ್ದು, ಆಮ್ಲಜನಕದ ಕೊರತೆಯಿಂದ ಮೀನುಗಳು ಸಾವನ್ನಪ್ಪಿರಬೇಕೆಂದು ಶಂಕಿಸಲಾಗಿದೆ.More »
ಶಿವರಾತ್ರಿ ಪರ್ವದ ಪ್ರಯುಕ್ತ ಶ್ರೀ ರಾಮಚಂದ್ರಾಪುರ ಮಠದ ಶಾಖಾಮಠವಾದ ಗಿರಿನಗರದ ಶ್ರೀರಾಮಾಶ್ರಮದಲ್ಲಿ, ಸೋಮವಾರ, ಮಾರ್ಚ್ 7 ರಂದು ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.More »
ಕನ್ನಡ ಸಾಹಿತ್ಯ ಲೋಕದಲ್ಲಿ ಭಾವಗೀತೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ವಿದ್ವಾಂಸ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ ಹೇಳಿದರು.More »
ಎಲ್ಲೆಲ್ಲೂ ನಾವು ನಮ್ಮ ಸಂಸ್ಕೃತಿ-ನಮ್ಮ ಭಾರತವನ್ನು ಕಾಣಬೇಕು. ಎಲ್ಲಿಯವರೆಗೆ ನಮ್ಮ ನೆಲ ಹಾಗೂ ನಮ್ಮ ನೆಲೆಯನ್ನು ಮರೆಯೋದಿಲ್ವೋ ಅಲ್ಲಿಯವರೆಗೆ ಒಳಿತು ನಮ್ಮನ್ನು ಬಿಟ್ಟು ಹೋಗಲ್ಲ ಎಂದು ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಅವರು ಹೇಳಿದರು.More »
ಹೊಸಬೆಳಕು ಎಂಬ ಯೋಜನೆಯಡಿಯಲ್ಲಿ ಕರ್ನಾಟಕ ಸರ್ಕಾರ ಉದ್ದೇಶಿಸಿರುವ ಎಲ್ ಇ ಡಿ ಬಲ್ಬ್ ವಿತರಣಾ ಕಾರ್ಯ ಬೆಂಗಳೂರಿನಲ್ಲಿ ಪ್ರಾರಂಭವಾಗಿದೆ.
More »
ರಾಜರಾಜೇಶ್ವರಿ ನಗರದಲ್ಲಿರುವ ಗೋಪಾಲನ್ ಮಾಲ್ನಲ್ಲಿ ಸೋಮವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.More »
ಶ್ರೀರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀ ಸ್ವಾಮೀಜಿಗಳ ದಿವ್ಯಸಾನ್ನಿಧ್ಯದಲ್ಲಿ ಶನಿವಾರ, ಜ. 30 ರಂದು 'ವರ್ಣಮೈತ್ರಿ ಕಲಾ ಉತ್ಸವ' ಸಂಪನ್ನವಾಗಲಿದೆ.More »
ರಾಜ್ಯ ಸರ್ಕಾರ ಇನ್ವೆಸ್ಟ್ ಕರ್ನಾಟಕ ಸಮಾವೇಶದ ಹಿನ್ನೆಲೆಯಲ್ಲಿ ಖಾಸಗಿ ಬಸ್, ಕೆಎಸ್ಆರ್ಟಿಸಿ ಹಾಗೂ ಹೊರ ರಾಜ್ಯದ ಎಲ್ಲಾ ಬಸ್ ಗಳಿಗೆ ಬೆಂಗಳೂರು ನಗರ ಪ್ರವೇಶವನ್ನು ನಿರ್ಬಂಧಿಸಿದೆ.More »
ಬೆಂಗಳೂರು ನಗರದ ಪ್ರೆಸ್ ಕ್ಲಬ್ ಆವರಣದಲ್ಲಿದ್ದ ಶ್ರೀಗಂಧದ ಮರವನ್ನು ರಾತ್ರೋ ರಾತ್ರಿ ಹೊತ್ತೊಯ್ಯಲಾಗಿದೆ.More »
ಅಲ್ ಖೈದಾ ಉಗ್ರ ಸಂಘಟನೆಯ ಜತೆ ನಂಟು ಹೊಂದಿರುವ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ಶಂಕಿತ ಉಗ್ರನೊಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.More »
ಬೆಂಗಳೂರು ನಗರದ ನಾಗರಿಕರು ಇನ್ನು ಮುಂದೆ ತಮ್ಮ ಮನೆಗಳಲ್ಲಿ ಉತ್ಪತ್ತಿಯಾಗುವ ಕಸವನ್ನು ಸಂಸ್ಕರಣೆಯಾಗುವ (ಹಸಿ) ತ್ಯಾಜ್ಯ ಮತ್ತು ಸಂಸ್ಕರಣೆಯಾಗದ (ಒಣ) ತ್ಯಾಜ್ಯವಾಗಿ ವಿಂಗಡಣೆ ಮಾಡಬೇಕುMore »
ಬಿಜೆಪಿ ಶಾಸಕರಾದ ಆರ್ ಜಗದೀಶ್ ಅವರು ಹೃದಯಾಘಾತದಿಂದ ಸೋಮವಾರ ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.More »
ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನೋರ್ವ
ಸಾವನ್ನಪ್ಪಿರುವ ಘಟನೆ ಶನಿವಾರ ರಾತ್ರಿ ಬೆಂಗಳೂರಿನ ಥಣಿಸಂದ್ರ ಮುಖ್ಯರಸ್ತೆಯ
ಸಾರಾಯಿಪಾಳ್ಯದಲ್ಲಿ ನಡೆದಿದೆ.More »
ಬೆಂಗಳೂರಿನಲ್ಲಿ ಕೋಮು ಗಲಭೆ ಸೃಷ್ಟಿಸಲು ಯತ್ನಿಸಿದ ಆರೋಪದ ಮೇಲೆ ಸಿಸಿಬಿ ಪೊಲೀಸರು ಕುಖ್ಯಾತ ಭೂಗತ ಪಾತಕಿ ಛೋಟಾ ಶಕೀಲ್ ಸಹಚರನೊಬ್ಬನನ್ನು ಬಂಧಿಸಿದ್ದಾರೆ.More »
ಮಾಗಡಿ ರಸ್ತೆಯಿಂದ ಮೈಸೂರು ರಸ್ತೆ ನಡುವೆ ರೀಚ್ 2 ನಲ್ಲಿ ನಮ್ಮ ಮೆಟ್ರೋ ಸಂಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಸೋಮವಾರ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.More »
ಮಾಗಡಿ ರಸ್ತೆಯಿಂದ ಮೈಸೂರು ರಸ್ತೆ ನಡುವೆ ರೀಚ್-2ರಲ್ಲಿ ನಮ್ಮ ಮೆಟ್ರೋ ಸಂಚಾರ ಸೋಮವಾರ ಸಂಜೆ ಆರಂಭವಾಗಲಿದೆ.More »
ಪೀಣ್ಯ 220/ 66/ 11 ಕಿ.ವ್ಯಾ. ಸಾಮರ್ಥ್ಯದ ಎಸ್ಆರ್ಎಸ್ ಪೀಣ್ಯ ರಿಸೀವಿಂಗ್ ಸ್ಟೇಷನ್ನಲ್ಲಿ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅ. 11, ಭಾನುವಾರದಂದು ಬೆಂಗಳೂರು ಉತ್ತರ ಭಾಗದ ನೂರಾರು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.More »
ಮೇಯರ್ ಮಂಜುನಾಥ ರೆಡ್ಡಿ ಮಂಗಳವಾರ ಬಿಬಿಎಂಪಿ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ನೂರಾರು ಚುನಾವಣಾ ಗುರುತಿನ ಚೀಟಿ ವಿತರಣೆಯಾಗದೆ ಬಿಬಿಎಂಪಿ ಕಚೇರಿಯಲ್ಲಿ ಬಿದ್ದಿರುವುದನ್ನು ಗಮನಿಸಿದರು.More »
ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಈಗ ಡಿಜಿಟಲ್ ಸರದಿಗೆ ನಿರ್ವಹಣಾ ವ್ಯವಸ್ಥೆ ಜಾರಿಗೊಳಿಸಲಾಗಿದೆ.More »
ಬುಧವಾರದಿಂದ ಬೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಲೋಡ್ ಶೆಡ್ಡಿಂಗ್ ಮಾಡದಿರಲು ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿರ್ಧರಿಸಿದೆ.More »
ಶುಕ್ರವಾರ ನಡೆದ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಬಿ ಎನ್ ಮಂಜುನಾಥ ರೆಡ್ಡಿ ಬಹುಮತ ಗಳಿಸಿ ಮೇಯರ್ ಸ್ಥಾನಕ್ಕೆ ಆಯ್ಕೆ ಆಗಿದ್ದಾರೆ.More »
ಬಹಳ ನಿರೀಕ್ಷೆ ಉಟ್ಟಿಸಿರುವ ಬಿಬಿಎಂಪಿ ಮೇಯರ್, ಉಪಮೇಯರ್ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ, ಸದಸ್ಯರ ಚುನಾವಣೆ ಶುಕ್ರವಾರ ನಡೆಯಲಿದೆ.More »
ಬಿಬಿಎಂಪಿ ಅಧಿಕಾರದ ಚುಕ್ಕಾಣಿಗಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕುರಿತು ಮಾತುಕತೆ ಬುಧವಾರ ಬಿರುಸುಗೊಂಡಿದ್ದು, ಈ ಸಂಬಂಧ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.More »
ರಾಜ್ಯಾದ್ಯಂತ ಈ ವರ್ಷ ಮಳೆ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರ ಕುಸಿತವಾಗಿರುವುದರಿಂದ ಬೆಂಗಳೂರು ಸೇರಿದಂತೆ ಲೋಡ್ ಶೆಡ್ಡಿಂಗ್ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.More »
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ನಡೆದ ಚುನಾವಣೆಯ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅತಿ ದೊಡ್ದ ಪಕ್ಷವಾಗಿ ಹೊರಹೊಮ್ಮಿದೆ.More »
ತೀವ್ರ ಕುತೂಹಲ ಕೆರಳಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಸರಳ ಬಹುಮತದತ್ತ ಸಾಗುತ್ತಿದೆ.More »
ಶನಿವಾರ ನಡೆದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) 197 ವಾರ್ಡ್ ಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಮಂಗಳವಾರ ಆರಂಭಗೊಂಡಿದೆ.More »
ಮಂಗಳವಾರ ಆ. ೨೫ ರಂದು, ಮತ ಎಣಿಕೆ ದಿನ ಯಾವುದೇ ರೀತಿ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್ ಗೆ ವ್ಯವಸ್ಥೆ ಮಾಡಿದ್ದಾರೆ.More »
ಬೃಹತ್ ಮಹಾನಗರ ಪಾಲಿಕೆ ಚುನಾವಣೆಯ ಮತದಾನ 5 ಗಂಟೆಗೆ ಮುಕ್ತಾಯಗೊಂಡಿದ್ದು, ಮತದಾನಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.More »
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಮತದಾನ ಶನಿವಾರ ಬೆಳಗ್ಗೆ 7 ಗಂಟೆಗೆ ಆರಂಭಗೊಂಡಿದೆ.More »
ಬಿಬಿಎಂಪಿ ಚುನಾವಣಾ ಮಹಾಸಮರಕ್ಕೆ ಚುನಾವಣಾ ಆಯೋಗ, ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆ ಸರ್ವ ಸನ್ನದ್ಧವಾಗಿದೆ.More »
ಭಾನುವಾರ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಭದ್ರತಾ ಸಿಬ್ಬಂದಿಯ ರೈಫಲ್ ಕಸಿದುಕೊಂಡು ಮನಬಂದಂತೆ ಗುಂಡಿನ ದಾಳಿ ನಡೆಸಿದ ವಿಚಾರಣಾಧೀನ ಕೈದಿ ರೌಡಿಶೀಟರ್ ವಿಶ್ವ ಮೃತಪಟ್ಟಿದ್ದಾನೆ.More »
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ 2 ದಿನಗಳ ಬೆಂಗಳೂರು ಪ್ರವಾಸದ ಹಿನ್ನೆಲೆಯಲ್ಲಿ ಸೋಮವಾರ ಮತ್ತು ಮಂಗಳವಾರ ಬೆಂಗಳೂರು ನಗರದಲ್ಲಿ ನಿಷೇಧಾಜ್ಞೆ ವಿಧಿಸಿ ನಗರ ಪೊಲೀಸ್ ಆಯುಕ್ತ ಎಂ ಎನ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.More »
ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸಂಚಾರ ನಿಯಮ ಉಲ್ಲಂಘನೆಯ ಪ್ರಥಮ ಪ್ರಕರಣದಲ್ಲೇ ಡ್ರೈವಿಂಗ್ ಲೈಸನ್ಸ್ ಜಪ್ತಿ ಮಾಡಲಾಗುತ್ತದೆ.More »
ಮಂಗಳವಾರ ಬಿಜೆಪಿ, ಜೆಡಿಎಸ್ ಸದಸ್ಯರ ವಿರೋಧದ ನಡುವೆಯೇ ಬಿಬಿಎಂಪಿ ವಿಧೇಯಕ ಮಂಗಳವಾರ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ.More »
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಆಗಸ್ಟ್ 22ರಂದು ಚುನಾವಣೆ ನಡೆಸುವುದಾಗಿ ಗುರುವಾರ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಘೋಷಿಸಿದೆ.More »
ಬೆಂಗಳೂರು ಮಹಾನಗರ ಪಾಲಿಕೆ ವಿಭಜನೆ ಕುರಿತು ರಾಜ್ಯ ಸರ್ಕಾರ ನೇಮಿಸಿದ್ದ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ ಎಸ್ ಪಾಟೀಲ್ ಸಮಿತಿ ಸೋಮವಾರ ಬಿಬಿಎಂಪಿಯನ್ನು ಐದು ಭಾಗಗಳಾಗಿ ವಿಭಜನೆ ಮಾಡಬೇಕೆಂಬ ಶಿಫಾರಸು ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಲ್ಲಿಸಿದೆ.More »
ಮೂರು ವರ್ಷಗಳ ಹಿಂದೆ ಘೋಷಣೆಯಾಗಿದ್ದ ಎರಡು ಸಿಗ್ನಲ್ ಫ್ರೀ ಕಾರಿಡಾರ್ ಯೋಜನೆಗಳ ಕಾಮಗಾರಿ ಕೈಗೆತ್ತಿಕೊಳ್ಳಲು ಬಿಬಿಎಂಪಿ ಸಿದ್ಧತೆ ನಡೆಸಿದೆ.More »
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯನ್ನು 8 ವಾರಗಳ ಕಾಲ ಮುಂದೂಡಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.More »
ಬಿಬಿಎಂಪಿ ಚುನಾವಣೆಯನ್ನು ಮುಂದೂಡಬೇಕೆಂಬ ರಾಜ್ಯ ಸರ್ಕಾರದ ಅರ್ಜಿ ವಿಚಾರಣೆ ಜುಲೈ 3ಕ್ಕೆ ನಡೆಯಲಿದೆ.More »
ಬಿಬಿಎಂಪಿ ಚುನಾವಣೆಯನ್ನು ಮುಂದೂಡಬೇಕೆಂದು ಶತಾಯ ಗತಾಯ ಪ್ರಯತ್ನಿಸುತ್ತಿರುವ ರಾಜ್ಯ ಸರ್ಕಾರ ಅಂತಿಮ ಹೋರಾಟದ ಭಾಗವಾಗಿ ಇದೀಗ ಸುಪ್ರೀಂಕೋರ್ಟ್ನ ಮೊರೆ ಹೋಗಿದೆ.More »
ಬಿಬಿಎಂಪಿ ಚುನಾವಣಾ ದಿನಾಂಕ ಘೊಷಣೆಯಾಗಿದ್ದು, ಜುಲೈ 28ರಂದು ಚುನಾವಣೆ ನಡೆಯಲಿದ್ದು ಗುರುವಾರದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ.More »
ಗುರುವಾರ 12 ಗಂಟೆಗೆ ನಡೆಯಲಿರುವ ರಾಜ್ಯ ಚುನಾವಣಾ ಆಯೋಗದ ಪತ್ರಿಕಾ ಗೋಷ್ಠಿಯಲ್ಲಿ ಬಿಬಿಎಂಪಿ ಚುನಾವಣಾ ದಿನಾಂಕ ಪ್ರಕಟವಾಗಲಿದೆ.More »