ಬಿಬಿಎಂಪಿ ಮೇಯರ್ ತಪಾಸಣೆ
ಏ.21ರಂದು ಬಿಬಿಎಂಪಿ ಮೇಯರ್ ಸತ್ಯನಾರಾಯಣ, ಕೆ.ಆರ್ ಮಾರುಕಟ್ಟೆಗೆ ಭೇಟಿ ನೀಡಿ ಶುಚಿತ್ವದ ಬಗ್ಗೆ ತಪಾಸಣೆ ಕೈಗೊಂಡರು.
ಬಿಬಿಎಂಪಿ ಮೇಯರ್ ತಪಾಸಣೆ : ಏ.21ರಂದು ಬಿಬಿಎಂಪಿ ಮೇಯರ್ ಸತ್ಯನಾರಾಯಣ, ಕೆ.ಆರ್ ಮಾರುಕಟ್ಟೆಗೆ ಭೇಟಿ ನೀಡಿ ಶುಚಿತ್ವದ ಬಗ್ಗೆ ತಪಾಸಣೆ ಕೈಗೊಂಡರು. ಈ ವೇಳೆ ಶಿಥಿಲಗೊಂಡಿರುವ ಹಳೆಯ ಕಟ್ಟಡವನ್ನು ನೆಲಸಮಗೊಳಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಪಾಸಣೆ ವೇಳೆ ಬಿಬಿಎಂಪಿ ಆಯುಕ್ತ ಲಕ್ಷ್ಮೀನಾರಾಯಣ ಉಪಸ್ಥಿತರಿದ್ದರು.
Share :
ಮೇಯರ್ ತಪಾಸಣೆ....
Share :
1/2
Featured Picture Galleries