ಬಿಜೆಪಿ ನಾಯಕರ ಸುದ್ದಿಗೋಷ್ಠಿ
ರಾಜ್ಯದಲ್ಲಿ ಮತದಾನವಾಗಿರುವುದರ ಬಗ್ಗೆ ಬಿಜೆಪಿ ನಾಯಕರು ಏ.21ರಂದು ಸುದ್ದಿಗೋಷ್ಠಿ ನಡೆಸಿದರು.
ಬಿಜೆಪಿ ನಾಯಕರ ಸುದ್ದಿಗೋಷ್ಠಿ : ರಾಜ್ಯದಲ್ಲಿ ಮತದಾನವಾಗಿರುವುದರ ಬಗ್ಗೆ ಬಿಜೆಪಿ ನಾಯಕರು ಏ.21ರಂದು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ರಾಜ್ಯದಲ್ಲಿ ಹೆಚ್ಚು ಮತನಾದವಾಗಿರುವುದು ಬಿಜೆಪಿಗೆ ಲಾಭ ಎಂದು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಜಿ ಗೃಹ ಸಚಿವ ಆರ್.ಅಶೋಕ್,ಮಾಜಿ ಸಿ.ಎಂ ಸದಾನಂದ ಗೌಡ ಉಪಸ್ಥಿತರಿದ್ದರು.
Share :
ಬಿಜೆಪಿ ಸುದ್ದಿಗೋಷ್ಠಿಯಲ್ಲಿ ಮಾಜಿ ಸಿ.ಎಂ ಶೆಟ್ಟರ್
Share :
ಈ ಬಾರಿ ಚುನಾವಣೆಯಲ್ಲಿ ಬಿಜೆಪಿಗೇ ಹೆಚ್ಚು ಸ್ಥಾನ....
Share :
1/3
Featured Picture Galleries