ಅರ್ಕಾವತಿ ಬಡಾವಣೆಯ ಡಿನೋಟಿಫಿಕೇಷನ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜು.28ರಂದು ವಿಧಾನಸಭೆಯಲ್ಲಿ ಘೋಷಿಸಿದರು.
ನೀವು ಮಾಡಿರುವ ಡಿನೋಟಿಫೈ ಬಗ್ಗೆ ಇದ್ರಲ್ಲಿದೆ.. : ಅರ್ಕಾವತಿ ಬಡಾವಣೆಯ ಡಿನೋಟಿಫಿಕೇಷನ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜು.28ರಂದು ವಿಧಾನಸಭೆಯಲ್ಲಿ ಘೋಷಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ಸದನದಲ್ಲಿಯೇ ಪ್ರತಿಭಟನೆ ನಡೆಸಿದರು.