ಪತ್ರಿಕಾ ದಿನಾಚರಣೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಕಛೇರಿಯನ್ನು ಜು.25ರಂದು ಉದ್ಘಾಟಿಸಲಾಯಿತು.
ಪತ್ರಿಕಾ ದಿನಾಚರಣೆ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಕಛೇರಿಯನ್ನು ಜು.25ರಂದು ಉದ್ಘಾಟಿಸಲಾಯಿತು. ಈ ವೇಳೆ ಪತ್ರಿಕಾ ದಿನಾಚರಣೆಯನ್ನೂ ಆಚರಿಸಲಾಯಿತು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.
Share :
1/1
Featured Picture Galleries