ಜು.25ರ ವಿಧಾನಮಂಡಲ ಅಧಿವೇಶನದ ವಿಧಾನಸಭಾ ಕಲಾಪದಲ್ಲಿ ಗೋವಾ ಕನ್ನಡಿಗರಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಚರ್ಚೆ ನಡೆಸಲಾಯಿತು.
ಗೋವಾದಲ್ಲಿ ಕನ್ನಡಿಗರಿಗೆ ಇಷ್ಟ್ ಜಾಗ ಕೂಡ ಇಲ್ಲ.. : ಜು.25ರ ವಿಧಾನಮಂಡಲ ಅಧಿವೇಶನದ ವಿಧಾನಸಭಾ ಕಲಾಪದಲ್ಲಿ ಗೋವಾ ಕನ್ನಡಿಗರಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಚರ್ಚೆ ನಡೆಸಲಾಯಿತು. ಪ್ರವಾಸೋದ್ಯಮ ಸಚಿವ ಆರ್.ವಿ ದೇಶಪಾಂಡೆ ಪುನರ್ವಸತಿ ಕಲ್ಪಿಸುವುದಾಗಿ ತಿಳಿಸಿದ್ದಾರೆ. ಭೂ ಕಬಳಿಕೆ, ಡಿ ನೋಟಿಫಿಕೇಷನ್ ಬಗ್ಗೆಯೂ ಚರ್ಚೆ ನಡೆಯಿತು.