ಪೊಲೀಸ್ ಅಧಿಕಾರಿಗಳ ಉನ್ನತ ಮಟ್ಟದ ಸಭೆ
ವಿಧಾನಸೌಧದಲ್ಲಿ ಗೃಹ ಸಚಿವ ಕೆ.ಜೆ ಜಾರ್ಜ್ ಗಣೇಶ ಚತುರ್ಥಿ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಭದ್ರತೆ ಕುರಿತು ಆ.25ರಂದು ಪೊಲೀಸ್ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು.
ಉನ್ನತ ಮಟ್ಟದ ಸಭೆ : ವಿಧಾನಸೌಧದಲ್ಲಿ ಗೃಹ ಸಚಿವ ಕೆ.ಜೆ ಜಾರ್ಜ್ ಗಣೇಶ ಚತುರ್ಥಿ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಭದ್ರತೆ ಕುರಿತು ಆ.25ರಂದು ಪೊಲೀಸ್ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು. ರಾಜ್ಯಪೊಲೀಸ್ ಮಹಾನಿರ್ದೇಶಕ ಲಾಲ್ ರುಖುಮ್ ಪಚಾವೋ ಗೃಹ ಕಾರ್ಯದರ್ಶಿ ಪಟ್ನಾಯಕ್, ಪೊಲೀಸ್ ಆಯುಕ್ತ ಎಂ.ಎನ್ ರೆಡ್ಡಿ ಉಪಸ್ಥಿತರಿದ್ದರು.
Share :
ಪೊಲೀಸ್ ಅಧಿಕಾರಿಗಳ ಸಭೆ....
Share :
ಭದ್ರತೆ ಬಗ್ಗೆ ಚರ್ಚೆ....
Share :
1/3
Featured Picture Galleries