ಸರ್.ಎಂ ವಿಶ್ವೇಶ್ವರಯ್ಯ ಜನ್ಮದಿನಾಚರಣೆ
ತಾಯ್ನಾಡು ಕನ್ನಡ ರಕ್ಷಣಾ ವೇದಿಕೆ ಹಾಗೂ ಕರ್ನಾಟಕ ಜಾನಪದ ಪರಿಷತ್ ವತಿಯಿಂದ ಸೆ.16ರಂದು ನಗರದ ನಯನ ಸಭಾಂಗಣದಲ್ಲಿ ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಅವರ 154ನೇ ಜನ್ಮ ದಿನಾಚರಣೆ ಆಚರಿಸಲಾಯಿತು.
ಗುರುವಂದನೆ.... : ತಾಯ್ನಾಡು ಕನ್ನಡ ರಕ್ಷಣಾ ವೇದಿಕೆ ಹಾಗೂ ಕರ್ನಾಟಕ ಜಾನಪದ ಪರಿಷತ್ ವತಿಯಿಂದ ಸೆ.16ರಂದು ನಗರದ ನಯನ ಸಭಾಂಗಣದಲ್ಲಿ ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಅವರ 154ನೇ ಜನ್ಮ ದಿನಾಚರಣೆ ಆಚರಿಸಲಾಯಿತು. ಎಡತೊರೆ ಮಠದ ಪೀಠಾಧಿಪತಿಗಳಾದ ಶಂಕರಭಾರತಿ ಸ್ವಾಮಿಗಳು, ಕೇಂದ್ರ ಸಚಿವ ಅನಂತ್ ಕುಮಾರ್ ಭಾಗವಹಿಸಿದ್ದರು.
Share :
1/1
Featured Picture Galleries