ಏಕತೆ ಓಟಕ್ಕೆ ಚಾಲನೆ
ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಜನ್ಮದಿನಾಚರಣೆ ಅಂಗವಾಗಿ ಅ.31ರಂದು ಕಂಠೀರವ ಕ್ರೀಡಾಂಗಣದಲ್ಲಿ ಏಕತೆಗಾಗಿ ಓಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸರ್ದಾರ್ ಪಟೇಲ್ ಜನ್ಮದಿನಾಚರಣೆ : ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಜನ್ಮದಿನಾಚರಣೆ ಅಂಗವಾಗಿ ಅ.31ರಂದು ಕಂಠೀರವ ಕ್ರೀಡಾಂಗಣದಲ್ಲಿ ಏಕತೆಗಾಗಿ ಓಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಓಟಕ್ಕೆ ರೈಲ್ವೇ ಸಚಿವ ಸದಾನಂದ ಗೌಡ, ಚಾಲನೆ ನೀಡಿದರು. ಲೋಕೋಪಯೋಗಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಸಂಸದ ಪಿ.ಸಿ ಮೋಹನ್ ಉಪಸ್ಥಿತರಿದ್ದರು.
Share :
ಏಕತೆಗಾಗಿ ಓಟ
Share :
ಏಕತಾ ದಿನಾಚರಣೆ....
Share :
1/3
Featured Picture Galleries