ದೌರ್ಜನ್ಯದ ಬಗ್ಗೆ ವಿಚಾರ ಸಂಕಿರಣ
ಅಪ್ರಾಪ್ತ ಬಾಲಕಿಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯದ ಬಗ್ಗೆ ಡಿ.17ರಂದು ಬೆಂಗಳೂರಿನಲ್ಲಿ ವಿಚಾರ ಸಂಕಿರಣ ಆಯೋಜಿಸಲಾಗಿತ್ತು.
ದೌರ್ಜನ್ಯದ ಬಗ್ಗೆ ವಿಚಾರ ಸಂಕಿರಣ : ಅಪ್ರಾಪ್ತ ಬಾಲಕಿಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯದ ಬಗ್ಗೆ ಕೆ.ಎ.ಎಸ್ ಅಧಿಕಾರಿಗಳ ಸಂಘದಿಂದ ಡಿ.17ರಂದು ಬೆಂಗಳೂರಿನಲ್ಲಿ ವಿಚಾರ ಸಂಕಿರಣ ಆಯೋಜಿಸಲಾಗಿತ್ತು. ನ್ಯಾ.ಅ.ಜೆ ಸದಾಶಿವ, ಮಯೂರ ಪತ್ರಿಕೆಯ ಸಹ ಸಂಪಾದಕರಾದ ಡಾ.ಪೂರ್ಣಿಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Share :
ವಿಚಾರ ಸಂಕಿರಣದಲ್ಲಿ ವಿದ್ಯಾರ್ಥಿಗಳು....
Share :
ಎಷ್ಟೊಂದ್ ಜನ ಬಂದಿದ್ದಾರೆ....!
Share :
1/3
Featured Picture Galleries