ಬಿಜೆಪಿ ಪ್ರತಿಭಟನೆ
ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ತಕ್ಷಣವೇ ಸಿಬಿಐಗೆ ವಹಿಸಬೇಕು ಹಾಗೂ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಬಿಜೆಪಿ ಪ್ರತಿಭಟನೆ : ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ತಕ್ಷಣವೇ ಸಿಬಿಐಗೆ ವಹಿಸಬೇಕು ಹಾಗೂ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ. ಜಾರ್ಜ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪೊಲೀಸ್ ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಧಿಕಾರ ಕೂಗಿದರು. ಮಾಜಿ ಸಚಿವರಾದ ಆರ್.ಅಶೋಕ್, ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧ ಮೊದಲಾದವರು ಭಾಗವಹಿಸಿದ್ದರು.
Share :
1/1
Featured Picture Galleries