ಪ್ರಶಸ್ತಿ ಪ್ರಧಾನ ಸಮಾರಂಭ
ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕೃಷ್ನ ರಾಜ ಪರಿಷನ್ಮಂದಿರದಲ್ಲಿ ನಾಲ್ವಡಿ ಕೃಷ್ನರಾಜ ಒಡೆಯರ್ ಪ್ರಶಸ್ತಿ ಹಾಗೂ ಕುವೆಂಪು ಸಿರಿಗನ್ನಡ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು.
ಪ್ರಶಸ್ತಿ ಪ್ರಧಾನ : ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕೃಷ್ನ ರಾಜ ಪರಿಷನ್ಮಂದಿರದಲ್ಲಿ ನಾಲ್ವಡಿ ಕೃಷ್ನರಾಜ ಒಡೆಯರ್ ಪ್ರಶಸ್ತಿ ಹಾಗೂ ಕುವೆಂಪು ಸಿರಿಗನ್ನಡ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು. ಹಿರಿಯ ಕಾರ್ಮಿಕ ಮುಖಂಡ ಮೈಕೇಲ್ ಬಿ ಫರ್ನಾಂಡೀಸ್, ಹಿರಿಯ ರಂಗ ಕರ್ಮಿ ಹಾಗೂ ನಿರ್ದೇಶಕ ಸಿ ಲಕ್ಷ್ಮಣ್ ಅವರಿಗೆ ಪ್ರಸಸ್ತಿ ಪ್ರಧಾನ ಮಾಡಲಾಯಿತು. ಕನ್ನಡ ಸಾಹಿತ್ಯ್ ಪರಿಷತ್ ಅಧ್ಯಕ್ಷ ಮನು ಬಳಿಗಾರ್, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮನು ಬಳಿಗಾರ್ ಮೊದಲಾದವರು ಉಪಸ್ಥಿತರಿದ್ದರು.
Share :
1/1
Featured Picture Galleries